logo
AADYA ELECTRONICS.jpg
SHARADA TECHERS.jpeg
hindalco everlast.jpeg

ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
30 Oct 2021
post image

ಮೂಡುಬಿದಿರೆ: ದ.ಕ., ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಇಂದು (ಅ. 30) ನಡೆದ ಕಂಬಳ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಇತರ ಪದಾಧಿಕಾರಿಗಳು: ಪ್ರಧಾನ ಕಾರ್ಯದರ್ಶಿ- ನಾರಾವಿ ರಕ್ಷಿತ್ ಜೈನ್, ಉಪಾಧ್ಯಕ್ಷ- ಹೊಕ್ಕಾಡಿಗೋಳಿ ರಶ್ಮಿತ್ ಶೆಟ್ಟಿ, ಪುತ್ತೂರು ಚಂದ್ರಹಾಸ ಶೆಟ್ಟಿ, ಬೆಳ್ಳಿಪಾಡಿ ಕೈಪಾ ಕೇಶವ ಭಂಡಾರಿ, ಜಪ್ಪು ಮನ್ಕುತೋಟ ಗುತ್ತು ಅನಿಲ್ ಶೆಟ್ಟಿ, ಕೊಳಕೆ ಇರ್ವತ್ತೂರು ಉದಯ್ ಕೋಟ್ಯಾನ್, ಕೋಶಾಧಿಕಾರಿ- ಮೂಡುಬಿದಿರೆ ನ್ಯೂ ಪಡಿವಾಲ್ಸ್ ಹರ್ಷವರ್ಧನ್ ಪಡಿವಾಲ್, ಓಟಗಾರರ ಪರವಾಗಿ- ಕೊಳಕೆ ಇರ್ವತ್ತೂರು ಆನಂದ್, ಜೊತೆ ಕಾರ್ಯದರ್ಶಿ-  ಸುದೇಶ್ ಕುಮಾರ್ ಅರಿಗ, ಸಿದ್ಧಕಟ್ಟೆ ಸಂದೀಪ್ ಶೆಟ್ಟಿ, ಕೌಡೂರು ಬೀಡು ಯತೀಶ್ ಭಂಡಾರಿ, ಸರಪಾಡಿ ಧನಂಜಯ ಶೆಟ್ಟಿ ಹಾಗೂ ಕಾನೂನು ಸಲಹೆಗಾರರಾಗಿ ಇರುವೈಲ್ ದೊಡ್ಡಗುತ್ತು ಜಗದೀಶ್ ಶೆಟ್ಟಿ ಅವರು‌ ನೇಮಕಗೊಂಡಿದ್ದಾರೆ ಎಂದು ಕಂಬಳ ಸಮಿತಿ ತಿಳಿಸಿದೆ.

WhatsApp Image 2025-04-11 at 6.14.42 PM.jpeg
WhatsApp Image 2025-03-24 at 6.54.49 AM.jpeg
MCC Bank Website Ad English.jpg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.