logo
SHARADA TECHERS.jpeg
hindalco everlast.jpeg
jyotisyalaya.jpeg

ಕಾರ್ಕಳ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ.

ಟ್ರೆಂಡಿಂಗ್
share whatsappshare facebookshare telegram
11 Jun 2024
post image

ಕಾರ್ಕಳ: ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ನೇತೃತ್ವದಲ್ಲಿ ವಿನಾಯಕ ಫ್ರೆಂಡ್ಸ್ ಕಾರ್ಕಳ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜೂ.9 ರಂದು ನಡೆಯಿತು.

ಈ ಸಂದರ್ಭದಲ್ಲಿ ವಿನಾಯಕ ಫ್ರೆಂಡ್ಸ್ ಕಾರ್ಕಳ ಇದರ ಮುಖ್ಯಸ್ಥರಾದಂತಹ ಪ್ರಮೋದ್ ಪಾಟಕ್, ಶ್ರೀನಿವಾಸ್, ಸಾಕ್ಷತ್ ಹಾಗೂ ಇನ್ನಿತರೂ ಉಪಸ್ಥಿತರಿದ್ದರು. ರಕ್ತದಾನ ಮಾಡಿದವರಿಗೆ ಗಿಡ ಕೊಟ್ಟು ಸ್ವಾಗತಿಸಿದರು. ಈ ಸಂದರ್ಭದಲ್ಲಿ ತುಳುನಾಡ ತುಡಾರ್ ಖ್ಯಾತಿಯ ಹಾಗೂ ನಮ್ಮ ತುಳುನಾಡು ಟ್ರಸ್ಟ್ (ರಿ) ನ ರಾಜ್ಯ ಸಂಚಾಲಕರಾದಂತಹ ಕೀರ್ತಿ ಕಾರ್ಕಳ ಇವರು ರಕ್ತದಾನ ಮಾಡಿ ಎಲ್ಲರಿಗೂ ರಕ್ತದಾನ ಮಾಡುವಂತೆ ಪ್ರೇರೇಪಿಸಿದರು.

anusha shetty.jpg
SURAKSHA CLINIC.jpg
shri guru ayurveda industries.jpg
WhatsApp Image 2024-07-01 at 1.18.17 PM.jpeg
sharada.jpeg
Rohan square.jpeg
WhatsApp Image 2024-05-06 at 3.24.40 PM.jpeg
WhatsApp Image 2024-04-29 at 2.40.38 PM.jpeg
IMG_20240427_0001_page-0001.jpg
WhatsApp Image 2024-04-14 at 12.19.23 PM.jpeg
RE Neermarga.jpeg
rohan city.jpeg
RE baithurli.jpeg
WhatsApp Image 2023-09-18 at 8.19.27 PM.jpeg
geethanjali silks.jpeg
WhatsApp Image 2024-04-14 at 12.19.22 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.