ಮಣಿಪಾಲ: ಮಣಿಪಾಲದ ಆಸರೆ ವಸತಿ ಮತ್ತು ಪುನರ್ವಸತಿ ಕೇಂದ್ರದಲ್ಲಿದ್ದ ಬೆಂಗಳೂರಿನ ಗೋಪಿನಾಥ ಹರಿಕೃಷ್ಣ ಎಂಬವರ ಮಗಳು ನಾಗಶ್ರೀ(25) ಎಂಬವರು ಅನಾರೋಗ್ಯದಿಂದ ಜೂ.12ರಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.