ಮಂಗಳೂರು: ಸುಧಾಕರ್ ಶೆಟ್ಟಿ ಹಿರಿಯ ಪ್ರಾದೇಶಿಕ ವ್ಯವಸ್ಥಾಪಕ ಮ್ಯಾಕ್ಸ್ ಇವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ಜೂ.14 ರಂದು 4.30 ಕ್ಕೆ ಮೌಲ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಿರಣ್ ಶೆಟ್ಟಿ ಮಂಗಳೂರು, ಉಮನಾಥ್ ಕೋಟ್ಯಾನ್, ನಿಶಾ, ದೇವಿರಾಜ್ ಎಸ್. ಎನ್.ಡಿ. , ಸಿದ್ಧಾರ್ಥ್ ಸುವರ್ಣ, ಮರಿಯ, ತುಳುನಾಡ ತುಡರ್ ಖ್ಯಾತಿಯ ಕೀರ್ತಿ ಕಾರ್ಕಳ, ಅಂಕಿತ, ವಿನು ಶೆಟ್ಟಿ ಮುಲ್ಕಿ ಮತ್ತು ದಾಕ್ಷಾಯಿಣಿ ವೀರೇಶ್ ರವರು ಪಾಲ್ಗೊಳ್ಳಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.